Friday, September 26, 2025

smaraka

ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಸಿಎಂ ಘೋಷಣೆ : ನಾಳೆ ಭೈರಪ್ಪ ಅಂತ್ಯಕ್ರಿಯೆ

ಕನ್ನಡದ ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕವೇ ಶೋಕದಲ್ಲಿ ಮುಳುಗಿದೆ. ಭೈರಪ್ಪನವರ ಕಾದಂಬರಿಗಳನ್ನು ಪ್ರೀತಿಸುತ್ತಿದ್ದ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಹಾಜರಾಗಿ ಶ್ರದ್ಧಾಂಜಲಿ...
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img