ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...