Friday, July 11, 2025

Smrithi Irani

DELHI :ದೆಹಲಿ ಸಿಎಂ ಆಗ್ತಾರಾ ಸ್ಮೃತಿ ಇರಾನಿ?

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ. ನವದೆಹಲಿ...

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು...

ಸಂಸತ್‌ನಲ್ಲಿ ರಾಹುಲ್ ಗಾಂಧಿ ಕೊಟ್ಟ ಫ್ಲೈಯಿಂಗ್ ಕಿಸ್‌ಗೆ ಸ್ಮೃತಿ ಇರಾನಿ ಆಕ್ಷೇಪ: ಸ್ಪೀಕರ್‌ಗೆ ದೂರು

National Political News: ಇಂದು ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಮೃತಿ ಇರಾನಿಗೆ  ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಈ ಹಿಂದೆ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಓಡಿ ಬಂದು ಅಪ್ಪುಗೆ ಕೊಟ್ಟು ಹೋಗಿದ್ದರು. ಇನ್ನೊಮ್ಮೆ ಕಣ್ಣು ಮಿಟುಕಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ರಾಹುಲ್ ಗಾಂಧಿ, ಸ್ಮೃತಿ ಇರಾನಿಯ ಮಾತನ್ನು...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img