Wednesday, February 11, 2026

Smrithi Mandana

ಟ್ರೋಫಿ ಗೆದ್ದ ಮಾತ್ರಕ್ಕೆ ನಾನು ವಿರಾಟ್ ಅವರಿಗೆ ಸಮನಲ್ಲ: ಸ್ಮೃತಿ ಮಂದನ

Sports news: ಐಪಿಎಲ್ ಟ್ರೋಫಿ ಗೆಲ್ಲುವ ಕನ್ನಡಿಗರ ಹಲವು ವರ್ಷಗಳ ಆಸೆ ಇತ್ತೀಚೆಗಷ್ಟೇ ಈಡೇರಿಸಿದ್ದ, ಆರ್‌ಸಿಬಿ ಮಹಿಳಾ ಕ್ರಿಕೇಟ್ ಟೀಮ್ ಕ್ಯಾಪ್ಟನ್ ಸ್ಮೃತಿ ಮಂದನ, ಮಾಧ್ಯಮದವರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಲ್ಲದೇ, ಕೆಲ ಮಾತುಗಳನ್ನು ಆಡಿದ್ದಾರೆ. ಇದುವರೆಗೂ ಐಪಿಎಲ್ ಪುರುಷರ ಟೀಂ ಮಾಡದ ಸಾಧನೆಯನ್ನು ಮಹಿಳಾ ತಂಡ ಮಾಡಿದ್ದು, ಇದಕ್ಕಾಗಿ ಸ್ಮೃತಿ ಮಂದನ ಸೇರಿ, ಹಲವು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img