Thursday, March 12, 2026

Smriti Irani

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...

ನನ್ನ ಮುಖ ನೋಡಿಯೇ ಜ್ಯೋತಿಷಿಗಳು ಈ ರೀತಿ ಭವಿಷ್ಯ ನುಡಿದಿದ್ದರು: ಸಚಿವೆ ಸ್ಮೃತಿ ಇರಾನಿ

National Political News: ಇಂದು ಕೇಂದ್ರ ಸಚಿವೆಯಾಗಿರುವ ಸ್ಮೃತಿ ಇರಾನಿ, ಈ ಮೊದಲು ಹಿಂದಿ ಧಾರಾವಾಹಿ ಸಾಸ್ ಭಿ ಕಭಿ ಬಹು ಥಿ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಈ ವೇಳೆ ಸಂದರ್ಶನ ಮಾಡಿದಾಗ, ಅವರಿಗೆ ಎಂಥ ಅವಮಾನವಾಯಿತು. ಬಳಿಕ ಅವರಿಗೆ ಸಿರಿಯಲ್‌ನಲ್ಲಿ ನಟಿಸಲು ಹೇಗೆ ಅವಕಾಶ ಸಿಕ್ಕಿತು..? ಸ್ಮೃತಿ ಅವರನ್ನು ಕಂಡ ಜ್ಯೋತಿಷಿ ಏನು ಹೇಳಿದರು...

ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಇದ್ಯಾವುದರ ಮೇಲೂ ಮೋಹವಿಲ್ಲ: ಸ್ಮೃತಿ ಇರಾನಿ

National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img