Friday, August 21, 2026

Smriti Irani

13 ರಾಷ್ಟ್ರೀಯ ಉಪಾಧ್ಯಕ್ಷರ ನೇಮಕ – 2029ಕ್ಕೆ ಸಜ್ಜಾದ ಬಿಜೆಪಿ ಪಡೆ!

2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು ತಮ್ಮ ನೂತನ ಕೇಂದ್ರೀಯ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಪಕ್ಷದ ಸಂಘಟನೆಯಲ್ಲಿ ಭಾರಿ ಬದಲಾವಣೆಗಳನ್ನು ತಂದಿದ್ದಾರೆ! ಅನುಭವಿ ನಾಯಕರು ಹಾಗೂ ಜನಪ್ರಿಯ ಮುಖಗಳ ಸಮತೋಲನದೊಂದಿಗೆ ರಚನೆಯಾಗಿರುವ ಈ ಹೊಸ ತಂಡದಲ್ಲಿ...

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...

ನನ್ನ ಮುಖ ನೋಡಿಯೇ ಜ್ಯೋತಿಷಿಗಳು ಈ ರೀತಿ ಭವಿಷ್ಯ ನುಡಿದಿದ್ದರು: ಸಚಿವೆ ಸ್ಮೃತಿ ಇರಾನಿ

National Political News: ಇಂದು ಕೇಂದ್ರ ಸಚಿವೆಯಾಗಿರುವ ಸ್ಮೃತಿ ಇರಾನಿ, ಈ ಮೊದಲು ಹಿಂದಿ ಧಾರಾವಾಹಿ ಸಾಸ್ ಭಿ ಕಭಿ ಬಹು ಥಿ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಈ ವೇಳೆ ಸಂದರ್ಶನ ಮಾಡಿದಾಗ, ಅವರಿಗೆ ಎಂಥ ಅವಮಾನವಾಯಿತು. ಬಳಿಕ ಅವರಿಗೆ ಸಿರಿಯಲ್‌ನಲ್ಲಿ ನಟಿಸಲು ಹೇಗೆ ಅವಕಾಶ ಸಿಕ್ಕಿತು..? ಸ್ಮೃತಿ ಅವರನ್ನು ಕಂಡ ಜ್ಯೋತಿಷಿ ಏನು ಹೇಳಿದರು...

ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಇದ್ಯಾವುದರ ಮೇಲೂ ಮೋಹವಿಲ್ಲ: ಸ್ಮೃತಿ ಇರಾನಿ

National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img