Tuesday, August 4, 2026

smrthi irani

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸ್ಮೃತಿ ಇರಾಣಿ ಕಿಡಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ  ಕೇಂದ್ರ ಸಚಿವೆ ಸ್ಮೃತಿ ಇರಾಣಿ  ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು  ಕಾಂಗ್ರೆಸ್ ನವರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img