Friday, September 18, 2026

smrthi irani

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸ್ಮೃತಿ ಇರಾಣಿ ಕಿಡಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ  ಕೇಂದ್ರ ಸಚಿವೆ ಸ್ಮೃತಿ ಇರಾಣಿ  ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು  ಕಾಂಗ್ರೆಸ್ ನವರು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img