Thursday, October 30, 2025

snake bite

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img