Thursday, May 21, 2026

snake bite

ಬೈ ಎಲೆಕ್ಷನ್‌ ‘ಕೈ’ ಅಭ್ಯರ್ಥಿ ಹಾವು ಕಚ್ಚಿ ಸಾವು!

ಗೋವಾ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದ ಕೇತನ್ ಭಾಟಿಕರ್ ಅವರು ಹಾವು ಕಡಿತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪಕ್ಷದ ಸಂಘಟನೆ ಹಾಗೂ ಉಪಚುನಾವಣೆಯ ಕಾರ್ಯತಂತ್ರದ ಸಭೆ...

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img