Monday, August 3, 2026

Soaked kishmish

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿಂದರೆ ಆರೋಗ್ಯಕ್ಕಾಗುತ್ತದೆ ಚಮತ್ಕಾರಿ ಲಾಭ

Health Tips: ಒಣದ್ರಾಕ್ಷಿ ತಿನ್ನಲು ಎಷ್ಟು ರುಚಿಯೋ, ಆರೋಗ್ಯಕ್ಕೂ ಅಷ್ಟೇ ಉತ್ತಮವಾದ ಒಣಹಣ್ಣು. ನಾವು ಈಗಾಗಲೇ ನಿಮಗೆ ಡ್ರೈಫ್ರೂಟ್ಸ್ ತಿನ್ನುವಾಗ, ಅದನ್ನು ನೀರಿನಲ್ಲಿ ನೆನೆಸಿಟ್ಟು ತಿಂದರೆ ಒಳ್ಳೆಯದು ಅಂತಾ ಹೇಳಿದ್ದೇವೆ. ಅದೇ ರೀತಿ ಒಣದ್ರಾಕ್ಷಿಯನ್ನು ಕೂಡ ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಇದರಿಂದಾಗುವ ಆರೋಗ್ಯ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img