Monday, November 17, 2025

Soaked kishmish

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿಂದರೆ ಆರೋಗ್ಯಕ್ಕಾಗುತ್ತದೆ ಚಮತ್ಕಾರಿ ಲಾಭ

Health Tips: ಒಣದ್ರಾಕ್ಷಿ ತಿನ್ನಲು ಎಷ್ಟು ರುಚಿಯೋ, ಆರೋಗ್ಯಕ್ಕೂ ಅಷ್ಟೇ ಉತ್ತಮವಾದ ಒಣಹಣ್ಣು. ನಾವು ಈಗಾಗಲೇ ನಿಮಗೆ ಡ್ರೈಫ್ರೂಟ್ಸ್ ತಿನ್ನುವಾಗ, ಅದನ್ನು ನೀರಿನಲ್ಲಿ ನೆನೆಸಿಟ್ಟು ತಿಂದರೆ ಒಳ್ಳೆಯದು ಅಂತಾ ಹೇಳಿದ್ದೇವೆ. ಅದೇ ರೀತಿ ಒಣದ್ರಾಕ್ಷಿಯನ್ನು ಕೂಡ ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಇದರಿಂದಾಗುವ ಆರೋಗ್ಯ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img