National news
ಹೈದರಾಬಾದ್ (ಫೆ.21): ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...
special story
ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...
state news
ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...