Tuesday, March 17, 2026

Social concern

ಮಕ್ಕಳ ಬಗ್ಗೆ ವಿಶೇಷ ಕಾಳಜಿ : ಶಾಸಕ ಧೀರಜ್ ಮುನಿರಾಜುರಿಂದ ದೊಡ್ಡಬಳ್ಳಾಪುರ “ಚಿಗುರು” ಬೇಸಿಗೆ ಶಿಬಿರ..

ಬೆಂಗಳೂರು : ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ. ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮೀಣ...
- Advertisement -spot_img

Latest News

Mandya: ಪ್ರತ್ಯೇಕ ಕೇಸ್: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ

Mandya News: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ(East) ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ...
- Advertisement -spot_img