ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು
ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...
ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...