Monday, August 17, 2026

social issue

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img