Monday, January 13, 2025

social justice

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img