Sunday, September 13, 2026

social justice

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...

ನೀವೇ ಹೀಗೆ ಮಾಡಿದ್ರೆ ಹೇಗೆ? ವೇದಿಕೆಯಲ್ಲೇ ಗರಂ ಆದ ಸಿದ್ದು!

ಬೆಂಗಳೂರಿನಲ್ಲಿ ನಡೆದ 'ಶೂದ್ರ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾವಂತರೇ ಜಾತಿ ವ್ಯವಸ್ಥೆ ಹಾಗೂ ಮೌಡ್ಯಗಳನ್ನು ಮೈಗೂಡಿಸಿಕೊಂಡಿರುವುದು ದುರದೃಷ್ಟಕರ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಮಸಮಾಜ ನಿರ್ಮಾಣದ ಕುರಿತು ಅವರು ವ್ಯಕ್ತಪಡಿಸಿದ ಪ್ರಮುಖ ವಿಚಾರಗಳ ಬಗ್ಗೆ ಇಲ್ಲಿದೆ ನೋಡಿ ಆ ವರದಿ. ಎಸ್ 'ನಗರದ ಗಾಂಧಿ ಭವನದಲ್ಲಿ ಶೂದ್ರ...

OBC ವಿಚಾರದಲ್ಲಿ ಕೇಂದ್ರಕ್ಕೆ ಸಂಕಷ್ಟ? ಕಾಂಗ್ರೆಸ್ ಸ್ಫೋಟಕ ಆರೋಪ!

ದೇಶದಲ್ಲಿ ಈಗ ಜಾತಿ ಗಣತಿ ವಿಚಾರ ಹೊಸ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಜನಗಣತಿಯಿಂದ ಹಿಂದುಳಿದ ವರ್ಗಗಳನ್ನು ಅಂದರೆ ಒಬಿಸಿ ಸಮುದಾಯವನ್ನು ಬೇಕಂತಲೇ ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ 'ಅನಿಲ್ ಜೈಹಿಂದ್', ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ....

ಖರ್ಗೆ ಅವರಿಗೆ ಅವಮಾನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...

ಬಿಹಾರದಲ್ಲಿ ಚುನಾವಣಾ ಜ್ವರ, ಇದೇ ಸರ್ಕಾರ ಬರೋದು ಖಚಿತ!

ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ. ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ ಪಟ್ಟಣದ ಶಿವಪ್ಪ ಮೀಲಾಣಿ ಪ್ಲಾಸ್ಟಿಕ್ ಆಯುವವರಾಗಿ, ಪ್ರತಿದಿನವೂ ಸಾರ್ವಜನಿಕರಿಂದ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟಮಾಡಿ ಜೀವನೋಪಾಯ ನಡೆಸುತ್ತಿದ್ದಾರೆ. ಆದರೂ ಸಮಾಜದ ಆಕರ್ಷಕ ಸನ್ನಿವೇಶಗಳ ಕಡೆಗೆ ತಿರುಗದೆ,...

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img