Wednesday, April 16, 2025

Social media

ಲೇಡಿ ಸೂಪರ್‌ಸ್ಟಾರ್ ನಯನ ತಾರಾ ಎಕ್ಸ್ ಖಾತೆ ಹ್ಯಾಕ್: ಸೈಬರ್ ಠಾಣೆಗೆ ದೂರು

Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ. https://youtu.be/LvPKTwPFTBo ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

ಯೂಟ್ಯೂಬರ್ ನೋಡಿ ಭಯೋತ್ಪಾದಕ ಎಂದು ಪೊಲೀಸರಿಗೆ ಫೋನ್ ಮಾಡಿದ ಗ್ರಾಮಸ್ಥರು

National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್‌. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ. https://youtu.be/wvjs88dRpdY ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...

Social media: ಅಪ್ರಾಪ್ತರ ಅಶ್ಲೀಲ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಸ್ಥಳಿಯರಿಂದ ಬಂಧನ..!

ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...

Nanu Nandini : ಬ್ರೇಕ್ ಇಲ್ಲದೆ ಸಾಗುತ್ತಿದೆ ನಾನು ನಂದಿನಿ ಹಾಡಿನ ವೀಕ್ಷಣೆ : 30 ಮಿಲಿಯನ್ ವೀವ್ಸ್

Viral Song : ನಾನು ನಂದಿನಿ ಹಾಡು ಸೋಶಿಯಲ್ ಮೀಡಿಯಾದ ಸದ್ಯದ ವೈಬ್ . ಇದೀಗ ಮತ್ತೊಂದು ದಾಖಲೆ ಬರೆದ ನಂದಿನಿ ಹಾಡು 30 ಮಿಲಿಯನ್ ವೀವ್ಸ್ ದಾಟಿದೆ. ಹಳೇಯ ಫೇಮಸ್ ಹಾಡು ಐಯಮ್ ಬಾರ್ಬಿ ಗರ್ಲ್ ಎಂಬ ಇಂಗ್ಲೀಷ್ ಹಾಡಿನ ಟ್ಯೂನ್ ಗೆ ನಾನು ನಂದಿನಿ ಎಂಬ ಕನ್ನಡ ಲಿರಿಕ್ಸ್ ಬಳಸಿ ಇದೀಗ ಹೊಸ...

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

socoal media: ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ. ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...

ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಹಾವಳಿ ಕುರಿತು ಸೆಲಬ್ರೆಟಿಗಳಿಗೆ ಎಚ್ಚರಿಕೆ

special news ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಹಾವಳಿಯಿಂದಾಗಿ ಬಹಳ ಜನರ ಮೇಲೆ ಪ್ರಭಾವ ಬೀರಿದೆ ಕೆಲವೊಂದಿಷ್ಟು ಜನ ತಾವು ಮಾಡಿರುವ ಪೋಸ್ಟ್  ಬಗ್ಗೆ ಜನರು ಹಾಕುವ ಕಾಮೆಂಟ್ನಿಂದಾಗಿ ಸಾಕಷ್ಟು ಜನ ಅಪಘಾತಕ್ಕೆ ಒಳಪಟ್ಟಿದ್ದಾರೆ. ಪ್ರಾಣಪಾಯಕ್ಕೆ ಒಳಗಾಗಿದ್ದಾರೆ.ಅದೇ ರೀತಿ ಈಗ ಇನ್ನೊಂದು ತಲೆನೋವು ಸಾಮಾಜಿಕ ಜಾಲತಾಣದಿಂದ ಸರ್ಕಾರಕ್ಕೆ ತಲೆ ಬಿಸಿ ತಂದಿದೆ. ಸಾಮಾಜಿಕ ಜಾಲತಾಣದಲ್ಲಿ ಸಾಮಾನ್ಯ ಜನರು...

ನನ್ನ ಸಿನಿಮಾ ಸೋಲಲು ಕಾರಣ ಜನರ ಬಳಿ ಹಣವಿಲ್ಲ

film stpory ರಾಕುಲ್ ಪ್ರೀತ್ ಸಿಂಗ್ ತಮ್ಮ ಸಿನಿ ಜೀವನವನ್ನು ಕನ್ನಡ ಚಿತ್ರಂಗದ ಮೂಲಕ ಶುರುಮಾಡಿದರು. ನಂತರ ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಹೀಗೆ ಹಲವು ಭಾಷೆಯಲ್ಲಿ ನಟಿಸ ದಶಕಗಳೆ ಕಳೆಯತ್ತಾ ಬಂದರೂ  ನಟಿಯಾಗಿ ತಮ್ಮ ಹೆಸರನ್ನು ಉಳಿಸಿಕೊಂಡು ಬಂದುದ್ದಾರೆ. ಆದರೆ ಈಗ ಬಾಲಿವುಡೆಗೆ ಹಾರಿದ ನಂತರ ತಮ್ಮನಟನೆಯ    ಎಲ್ಲಾ ಸಿನಿಮಾ ಗಳು ನೆಲ...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img