Tuesday, July 22, 2025

Social media

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...

 ಸಿದ್ದು ಜೊತೆ ಇನ್ನೂ ನಿಂತಿಲ್ಲವಾ ಡಿಕೆಶಿ ಮುನಿಸು?

ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...

ಮಹತ್ವದ ಬೆಳವಣಿಗೆ : ಟ್ರಂಪ್‌ ಸರ್ಕಾರದ ಆಡಳಿತಕ್ಕೆ ಎಲಾನ್‌ ಮಸ್ಕ್‌ ಗುಡ್‌ ಬೈ..!

ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...

ಲೇಡಿ ಸೂಪರ್‌ಸ್ಟಾರ್ ನಯನ ತಾರಾ ಎಕ್ಸ್ ಖಾತೆ ಹ್ಯಾಕ್: ಸೈಬರ್ ಠಾಣೆಗೆ ದೂರು

Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ. https://youtu.be/LvPKTwPFTBo ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

ಯೂಟ್ಯೂಬರ್ ನೋಡಿ ಭಯೋತ್ಪಾದಕ ಎಂದು ಪೊಲೀಸರಿಗೆ ಫೋನ್ ಮಾಡಿದ ಗ್ರಾಮಸ್ಥರು

National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್‌. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ. https://youtu.be/wvjs88dRpdY ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...

Social media: ಅಪ್ರಾಪ್ತರ ಅಶ್ಲೀಲ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಸ್ಥಳಿಯರಿಂದ ಬಂಧನ..!

ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...

Nanu Nandini : ಬ್ರೇಕ್ ಇಲ್ಲದೆ ಸಾಗುತ್ತಿದೆ ನಾನು ನಂದಿನಿ ಹಾಡಿನ ವೀಕ್ಷಣೆ : 30 ಮಿಲಿಯನ್ ವೀವ್ಸ್

Viral Song : ನಾನು ನಂದಿನಿ ಹಾಡು ಸೋಶಿಯಲ್ ಮೀಡಿಯಾದ ಸದ್ಯದ ವೈಬ್ . ಇದೀಗ ಮತ್ತೊಂದು ದಾಖಲೆ ಬರೆದ ನಂದಿನಿ ಹಾಡು 30 ಮಿಲಿಯನ್ ವೀವ್ಸ್ ದಾಟಿದೆ. ಹಳೇಯ ಫೇಮಸ್ ಹಾಡು ಐಯಮ್ ಬಾರ್ಬಿ ಗರ್ಲ್ ಎಂಬ ಇಂಗ್ಲೀಷ್ ಹಾಡಿನ ಟ್ಯೂನ್ ಗೆ ನಾನು ನಂದಿನಿ ಎಂಬ ಕನ್ನಡ ಲಿರಿಕ್ಸ್ ಬಳಸಿ ಇದೀಗ ಹೊಸ...

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

socoal media: ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ. ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...
- Advertisement -spot_img

Latest News

Hubli: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು

Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ...
- Advertisement -spot_img