ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು.
ಡೈಲಿ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...