ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು.
ಡೈಲಿ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...