ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು.
ಡೈಲಿ...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...