ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಆ್ಯಪ್ಗಳನ್ನು ನಿರ್ಬಂಧಿಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಯನ್ನು ಎದುರಿಸಲು ವಿಫಲವಾದ ನೇಪಾಳ ಸರ್ಕಾರ ಕೊನೆಗೂ ತನ್ನ ನಿರ್ಬಂಧ ಹಿಂಪಡೆಯಲು ತೀರ್ಮಾನಿಸಿದೆ. ಆದರೆ, ಈ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ದುಃಖದ ಸಂಗತಿಯಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ನೇಪಾಳದ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...