Monday, August 10, 2026

Social Media Debate

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...

ಸಿನಿಮಾ ಅಂದ್ರೆ ಪ್ರತಿಭೆ ಪ್ರದರ್ಶನ: ದೈವದ ಅನುಕರಣೆ ಸಲ್ಲದು!

ಇತ್ತೀಚೆಗೆ ಗೋವಾದ ಇಂಟರ್‌ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ ಸಮಾರೋಪ ವೇದಿಕೆಯಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜ್ಯದ ಚಿತ್ರಪರಿಸರದಲ್ಲಿ ಚರ್ಚೆ ಏರ್ಪಡಿಸಿದೆ. ‘ಕಾಂತಾರ’ ಚಿತ್ರ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸನ್ಮಾನ ಮಾಡುವ ಸಂದರ್ಭದಲ್ಲಿ, ಬಾಲಿವುಡ್ ನಟ ರಣವೀರ್ ಸಿಂಗ್ ವೇದಿಕೆಯಲ್ಲಿ ದೈವದ ಅನುಕರಣೆ ಮಾಡಿದ್ದರು. ಈ ಸಂದರ್ಭ ವೇದಿಕೆಯ ಮುಂಭಾಗ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img