Thursday, March 28, 2024

Social media disgraceful post

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...
- Advertisement -spot_img

Latest News

ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಗುವಿನ ತಂದೆಯಾದ ಪಂಜಾಬ್ ಸಿಎಂ

Political News: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಮಗುವಿಗೆ ತಂದೆಯಾಗಿದ್ದಾರೆ. ಭಗವಂತ್ ಮಾನ್ ಮತ್ತು ಅವರ ಎರಡನೇಯ ಪತ್ನಿ, ಗುರುಪ್ರೀತ್...
- Advertisement -spot_img