Wednesday, April 23, 2025

#social media effect

Blackmail: ಪ್ರಿಯಕರನ ಕಿರುಕುಳಕ್ಕೆ ನೇಣಿಗೆ ಶರಣಾದ ವಿವಾಹಿತ ಮಹಿಳೆ;

ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...
- Advertisement -spot_img

Latest News

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ...
- Advertisement -spot_img