ನೇಪಾಳದಲ್ಲಿ ಪ್ರಾರಂಭವಾದ Gen Z ನೇತೃತ್ವದ ಪ್ರತಿಭಟನೆಗಳು, ದೇಶದ ರಾಜಕೀಯ ನೆಲವನ್ನೇ ಅಲುಗಾಡಿಸಿದೆ. ನೇಪಾಳದಲ್ಲಿ ಸೆಪ್ಟೆಂಬರ್ 4ರಂದು ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ನಂತಹ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ಅಲ್ಲಿನ ಸರ್ಕಾರ ನಿಷೇಧಿಸಿತ್ತು. ಆದ್ರೆ, ಜನರೇಷನ್ ಝಡ್ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿ, ಹೋರಾಟದ ಹಾದಿ ತುಳಿದಿತ್ತು.
ಝೆನ್ ಝೆಡ್ ಅಂದ್ರೆ ಜನರೇಷನ್...
ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...