ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...
Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...