ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...
Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ.
https://youtu.be/RSYuMWChBkY
ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...
ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.
ಆ...
ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...
ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...
Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ.
https://youtu.be/LvPKTwPFTBo
ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...
ಸೋಶಿಯಲ್ ಮೀಡಿಯಾದಲ್ಲಿ ಸ್ಯಾಂಡಲ್ವುಡ್ನ ಬಹುತೇಕ ನಟ, ನಟಿಯರು ಆಕ್ಟೀವ್ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್, ಇದೀಗ ಪೋಸ್ಟ್ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...
National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ.
https://youtu.be/wvjs88dRpdY
ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...
ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...
Viral Song : ನಾನು ನಂದಿನಿ ಹಾಡು ಸೋಶಿಯಲ್ ಮೀಡಿಯಾದ ಸದ್ಯದ ವೈಬ್ . ಇದೀಗ ಮತ್ತೊಂದು ದಾಖಲೆ ಬರೆದ ನಂದಿನಿ ಹಾಡು 30 ಮಿಲಿಯನ್ ವೀವ್ಸ್ ದಾಟಿದೆ.
ಹಳೇಯ ಫೇಮಸ್ ಹಾಡು ಐಯಮ್ ಬಾರ್ಬಿ ಗರ್ಲ್ ಎಂಬ ಇಂಗ್ಲೀಷ್ ಹಾಡಿನ ಟ್ಯೂನ್ ಗೆ ನಾನು ನಂದಿನಿ ಎಂಬ ಕನ್ನಡ ಲಿರಿಕ್ಸ್ ಬಳಸಿ ಇದೀಗ ಹೊಸ...
ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ...