Monday, September 7, 2026

Social media

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವಿಶೇಷ ಹಾಗೂ ಅತ್ಯಂತ ಸ್ಟ್ರಾಂಗ್ ಮೆಸೇಜ್ ನೀಡಿದ್ದಾರೆ. ಜೀವನದಲ್ಲಿ ಎಂದಿಗೂ ಶಾರ್ಟ್‌ಕಟ್‌ಗಳ ಹಿಂದೆ ಓಡಬೇಡಿ ಎಂದು ಎಚ್ಚರಿಸಿರುವ ಮೋದಿ, "ಶಾರ್ಟ್‌ಕಟ್ ನಿಮ್ಮ...

ಆಡಳಿತದಲ್ಲಿ ಹೊಸ ಕ್ರಾಂತಿ ಮಾಡಿದ ದಳಪತಿ ವಿಜಯ್!

ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ದಳಪತಿ ಅವರು ಸರ್ಕಾರಿ ಕಚೇರಿಗಳಲ್ಲಿ ವರ್ಷಗಳಿಂದ ನಡೆದುಬಂದಿದ್ದ ‘ವಿಐಪಿ ಸಂಸ್ಕೃತಿ’ಗೆ ತೆರೆ ಎಳೆಯುವತ್ತ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯವರ ಕುರ್ಚಿಯ ಮೇಲೆ ಹಾಕಲಾಗುತ್ತಿದ್ದ ಬಿಳಿ ಹೊದಿಕೆಯನ್ನು ತೆಗೆದುಹಾಕಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗೆ ಕಾರಣವಾಗಿದ್ದು 14 ವರ್ಷದ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಮಾಡಿದ ಮನವಿ. ʼಭಾರತದಲ್ಲಿ...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಮಕ್ಕಳು ದಾರಿತಪ್ಪಲು ಕಾರಣಕರ್ತರೇ ತಂದೆ ತಾಯಿ! ಯಾಕೆ? ಹೇಗೆ? | Dr. Roopa Rao

Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/RSYuMWChBkY ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...

 ಸಿದ್ದು ಜೊತೆ ಇನ್ನೂ ನಿಂತಿಲ್ಲವಾ ಡಿಕೆಶಿ ಮುನಿಸು?

ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...

ಮಹತ್ವದ ಬೆಳವಣಿಗೆ : ಟ್ರಂಪ್‌ ಸರ್ಕಾರದ ಆಡಳಿತಕ್ಕೆ ಎಲಾನ್‌ ಮಸ್ಕ್‌ ಗುಡ್‌ ಬೈ..!

ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...

ಲೇಡಿ ಸೂಪರ್‌ಸ್ಟಾರ್ ನಯನ ತಾರಾ ಎಕ್ಸ್ ಖಾತೆ ಹ್ಯಾಕ್: ಸೈಬರ್ ಠಾಣೆಗೆ ದೂರು

Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ. https://youtu.be/LvPKTwPFTBo ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

ಯೂಟ್ಯೂಬರ್ ನೋಡಿ ಭಯೋತ್ಪಾದಕ ಎಂದು ಪೊಲೀಸರಿಗೆ ಫೋನ್ ಮಾಡಿದ ಗ್ರಾಮಸ್ಥರು

National News: ಇಂದಿನ ಕಾಲದಲ್ಲಿ ಸುಲಭವಾಗಿ ಶುರು ಮಾಡಬಹುದಾದ ಸ್ವಂತ ಕೆಲಸ ಅಂದ್ರೆ ಯುಟ್ಯೂಬ್‌. ಆದ್ರೆ ಆ ಕೆಲಸದಲ್ಲಿ ಎಲ್ಲರೂ ಸಕ್ಸಸ್ ಆಗೋಕ್ಕೆ ಸಾಧ್ಯಾನೇ ಇಲ್ಲ. ಕೆಲವರು ಹಲವು ವರ್ಷಗಳ ಕಾಲ ಎಷ್ಟು ಕಷ್ಟಪಟ್ಟರೂ ಅವರಿಗೆ ಸಕ್ಸಸ್ ಸಿಗುವುದಿಲ್ಲ. ಇನ್ನು ಕೆಲವರು ಕೆಲವೇ ತಿಂಗಳಲ್ಲಿ ಯಶಸ್ಸು ಕಾಣುತ್ತಾರೆ. https://youtu.be/wvjs88dRpdY ಈ ರೀತಿ ಯೂಟ್ಯೂಬ್ ಮಾಡಿದಾಗ, ಕೆಲವರು ವ್ಲಾಗ್...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img