Thursday, July 23, 2026

Social media

Nanu Nandini : ಬ್ರೇಕ್ ಇಲ್ಲದೆ ಸಾಗುತ್ತಿದೆ ನಾನು ನಂದಿನಿ ಹಾಡಿನ ವೀಕ್ಷಣೆ : 30 ಮಿಲಿಯನ್ ವೀವ್ಸ್

Viral Song : ನಾನು ನಂದಿನಿ ಹಾಡು ಸೋಶಿಯಲ್ ಮೀಡಿಯಾದ ಸದ್ಯದ ವೈಬ್ . ಇದೀಗ ಮತ್ತೊಂದು ದಾಖಲೆ ಬರೆದ ನಂದಿನಿ ಹಾಡು 30 ಮಿಲಿಯನ್ ವೀವ್ಸ್ ದಾಟಿದೆ. ಹಳೇಯ ಫೇಮಸ್ ಹಾಡು ಐಯಮ್ ಬಾರ್ಬಿ ಗರ್ಲ್ ಎಂಬ ಇಂಗ್ಲೀಷ್ ಹಾಡಿನ ಟ್ಯೂನ್ ಗೆ ನಾನು ನಂದಿನಿ ಎಂಬ ಕನ್ನಡ ಲಿರಿಕ್ಸ್ ಬಳಸಿ ಇದೀಗ ಹೊಸ...

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

socoal media: ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ. ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...

ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಹಾವಳಿ ಕುರಿತು ಸೆಲಬ್ರೆಟಿಗಳಿಗೆ ಎಚ್ಚರಿಕೆ

special news ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಹಾವಳಿಯಿಂದಾಗಿ ಬಹಳ ಜನರ ಮೇಲೆ ಪ್ರಭಾವ ಬೀರಿದೆ ಕೆಲವೊಂದಿಷ್ಟು ಜನ ತಾವು ಮಾಡಿರುವ ಪೋಸ್ಟ್  ಬಗ್ಗೆ ಜನರು ಹಾಕುವ ಕಾಮೆಂಟ್ನಿಂದಾಗಿ ಸಾಕಷ್ಟು ಜನ ಅಪಘಾತಕ್ಕೆ ಒಳಪಟ್ಟಿದ್ದಾರೆ. ಪ್ರಾಣಪಾಯಕ್ಕೆ ಒಳಗಾಗಿದ್ದಾರೆ.ಅದೇ ರೀತಿ ಈಗ ಇನ್ನೊಂದು ತಲೆನೋವು ಸಾಮಾಜಿಕ ಜಾಲತಾಣದಿಂದ ಸರ್ಕಾರಕ್ಕೆ ತಲೆ ಬಿಸಿ ತಂದಿದೆ. ಸಾಮಾಜಿಕ ಜಾಲತಾಣದಲ್ಲಿ ಸಾಮಾನ್ಯ ಜನರು...

ನನ್ನ ಸಿನಿಮಾ ಸೋಲಲು ಕಾರಣ ಜನರ ಬಳಿ ಹಣವಿಲ್ಲ

film stpory ರಾಕುಲ್ ಪ್ರೀತ್ ಸಿಂಗ್ ತಮ್ಮ ಸಿನಿ ಜೀವನವನ್ನು ಕನ್ನಡ ಚಿತ್ರಂಗದ ಮೂಲಕ ಶುರುಮಾಡಿದರು. ನಂತರ ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಹೀಗೆ ಹಲವು ಭಾಷೆಯಲ್ಲಿ ನಟಿಸ ದಶಕಗಳೆ ಕಳೆಯತ್ತಾ ಬಂದರೂ  ನಟಿಯಾಗಿ ತಮ್ಮ ಹೆಸರನ್ನು ಉಳಿಸಿಕೊಂಡು ಬಂದುದ್ದಾರೆ. ಆದರೆ ಈಗ ಬಾಲಿವುಡೆಗೆ ಹಾರಿದ ನಂತರ ತಮ್ಮನಟನೆಯ    ಎಲ್ಲಾ ಸಿನಿಮಾ ಗಳು ನೆಲ...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....

ವಿವಾದಕ್ಕೆ ಸಿಲುಕಿದ ಮಲಯಾಳಂ ಚಿತ್ರ ಕಡುವ

ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img