Thursday, July 23, 2026

Social media

ಪೂಜಾ ಸಾಮಗ್ರಿಗಳ ಆಲಯ “ಸತೀಶ್ ಸ್ಟೋರ್ಸ್”..!

https://www.youtube.com/watch?v=siTN9hOCcXU ಬೆಂಗಳೂರು ಸಾಕಷ್ಟು ವಿಷಯಗಳಿಗೆ ಫೇಮಸ್ ಪ್ಲೇಸ್.. ಅದರಂತೆ ಪೂಜಾ ಸಾಮಗ್ರಿಗಳಿಗಂತೆಯೇ ಫೇಮಸ್ ಆಗಿರೋದು ಸತೀಶ್ ಸ್ಟೋರ್ಸ್. ೬೫ ವರ್ಷದ ಹಿನ್ನೆಲೆಯಿರೋ ಈ ಸತೀಶ್ ಸ್ಟೋರ್ ಇರೋದು ಬಸವನಗುಡಿಯಲ್ಲಿ. ಪ್ರತಿಯೊಬ್ಬರ ಮನೆಗೂ ತುಂಬಾ ಅಗತ್ಯವಾಗಿ ಬೇಕೇ ಬೇಕು ಪೂಜಾ ಸಾಮಗ್ರಿಗಳು. ಮದುವೆ, ಗೃಹಪ್ರವೇಶ, ಸೀಮಂತ, ನಾಮಕರಣ ಹೀಗೆ ಸಾಕಷ್ಟು ಮನೆಯಲ್ಲಿ ನಡೆಯೋ ಶುಭ ಸಮಾರಂಭಗಳಿಗೆ ಪೂಜಾ ಸಾಮಗ್ರಿಗಳು...

ರಾಕಿಂಗ್ ಸ್ಟಾರ್ ಯಶ್,ಸಮಂತಾ, ದೇವರಕೊಂಡ ಸರಿಗಟ್ಟಿದ ರಶ್ಮಿಕಾ..!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಹೌದು, ರಾಕಿಂಗ್ ಸ್ಟಾರ್ ಯಶ್​, ಸಮಂತಾ, ಪ್ರಭಾಸ್​, ವಿಜಯ್​ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್​ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...

ಸೋಷಿಯಲ್ ಮಿಡಿಯಾಗಳೇ ಪ್ರೇರಣೆ

www.karnatakatv.net :ರಾಯಚೂರು : ರಾಯಚೂರಿಗೆ ಆಗಮಿಸಿರುವ ವಿನಯ್ ಗುರೂಜಿ,  ಮಾಧ್ಯಮಗಳೊಂದಿಗೆ ಮಾತನಾಡಿದರು. ಅತ್ಯಚಾರದಂತ ಘಟನೆ ನಡೆಯಬಾರದು. ಮಹಿಳೆಯ ರಕ್ಷಣೆ ಮಾಡಬೇಕಾಗಿದೆ.‌ ಇಂತಹ‌ ಹೇಯ ಕೃತ್ಯಕ್ಕೆ ಸ್ವೆಚ್ಚಾಚಾರ, ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ಬರುವ ಸಂಗತಿಗಳು ಪ್ರೇರಣೆ ನೀಡುತ್ತಿವೆ. ಇವಕ್ಕೆಲ್ಲ ಕಡಿವಾಣ ಹಾಕಬೇಕು. ಜೊತೆಗೆ ಇಂತಹ ನೀಚ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆಯಾಗುವಂತ...

ಸಾಮಾಜಿಕ ಜಾಲತಾಣಗಳಿಗೆ ಗುಡ್‌ಬೈ ಹೇಳಿದ ಅಮೀರ್ ಖಾನ್

ಕೆಲವು ನಟ ನಟಿಯರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿರುತ್ತಾರೆ. ತಮ್ಮ ದಿನನಿತ್ಯದ ಆಗು ಹೋಗುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥವರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಒಬ್ಬರು. ಆದರೆ, ಈ ನಟ ಈಗ ಸೋಶಿಯಲ್ ಮಿಡಿಯಾಗೆ ಗುಡ್ ಬೈ ಹೇಳಿದ್ದಾರೆ. https://www.youtube.com/watch?v=EyWyE_8NCN8 ಸದ್ಯ ನಾನು ಟ್ವಿಟರ್, ಫೇಸ್ಬುಕ್...

ಸುಳ್ಳು ಸುದ್ದಿ ಹಬ್ಬಿಸೋರ ಚಳಿ ಬಿಡಿಸಿದ ಸಂಸದೆ ಸುಮಲತಾ..!!

ಬೆಂಗಳೂರು: ಕೆಲ ದಿನಗಳಿಂದ ತಮ್ಮ ಬಗ್ಗೆ ಇಲ್ಲ ಸಲ್ಲದ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರಿಗೆ ಸಂಸದೆ ಸುಮಲತಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ನಾನು ಪದೇ ಪದೇ ಹೇಳುತ್ತಿದ್ದೇನೆ, ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಬಿಡುತ್ತಿರೋದನ್ನು ಈಗಲೇ ನಿಲ್ಲಿಸಿ. ಇಲ್ಲದಿದ್ರೆ ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img