Wednesday, April 1, 2026

Social Welfare Department

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img