Sunday, July 5, 2026

Social Welfare Department

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img