Monday, November 17, 2025

Social Welfare Schemes

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img