Thursday, October 23, 2025

SocialJustice

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿದ ಜಾತಿವಾರು ವರ್ಗೀಕರಣ ವರದಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಮೂರು ವಿಭಿನ್ನ ವರ್ಗಗಳಾಗಿ (ಎಡಗೈ, ಬಲಗೈ,...

ಒಳ ಮೀಸಲಾತಿ ಕಿಚ್ಚು – ಪ್ರತ್ಯೇಕ ಸಭೆಗೆ ಪರಂ ನೇತೃತ್ವ!

ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img