Tuesday, June 16, 2026

SocialMediaBuzz

DK ಸ್ಕೂಟರ್ ಸವಾರಿ ₹18,500 ದಂಡ – ಡಿಕೆ ಓಡಿಸಿದ ಸ್ಕೂಟರ್ ಯಾರದ್ದು?

ಹೆಬ್ಬಾಳದ ಹೊಸ ಫ್ಲೈ ಓವರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ವಿಧಿಸಲಾಗಿದೆ. ಆಗಸ್ಟ್ 5ರಂದು ಡಿಸಿಎ ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಫ್ಲೈಓವರ್ ವೀಕ್ಷಣೆಗೆ ಬಂದಿದ್ದರು. ಅವರು BDA ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುತ್ತಾ, ತಮ್ಮನ್ನು ಗುರುತಿಸದಂತೆ ಹೆಲ್ಮೆಟ್, ಕಪ್ಪು ಗ್ಲಾಸ್ ಧರಿಸಿ ಸವಾರಿ ಹೊರಟರು....

ಗಂಡನನ್ನು ನದಿಗೆ ತಳ್ಳಿದ ಹೆಂಡ್ತಿ – ಮೂರೇ ತಿಂಗಳಲ್ಲಿ ವಿಚ್ಛೇದನ!

ಹೆಂಡ್ತಿಯೇ ಗಂಡನನ್ನು ನದಿಗೆ ತಳ್ಳಿದ ಆರೋಪ ಮೇಲೆ ಮೂರೇ ತಿಂಗಳಲ್ಲಿ ಇವರಿಬ್ಬರ ದಾಂಪತ್ಯ ಮುರಿದು ಬಿದ್ದಿದೆ. ಹೌದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದ ಘಟನೆ ಎಲ್ಲರ ಗಮನ ಸೆಳೆದಿದೆ. ಪತಿ ತಾತಪ್ಪ ತನ್ನ ಹೆಂಡತಿ ಗದ್ದೆಮ್ಮನ ವಿರುದ್ಧ, ತನ್ನನ್ನು ಕೊಲೆ ಮಾಡೋ ಉದ್ದೇಶದಿಂದ ನದಿಗೆ ತಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ...

ಅಧಿಕಾರಿಗಳಿಗೆ 10 KG ಗೋಡಂಬಿ, ಬಾದಾಮಿ ಊಟ!

ಒಂದೇ ಗಂಟೆಯಲ್ಲಿ 10 ಕೆಜಿ ಗೋಡಂಬಿ-ಬಾದಾಮಿ ತಿನ್ನೋದು ಅಂದ್ರೆ ಸುಮ್ನೆನಾ? ಅಂಬಾನಿ ಮನೆಯವ್ರಿಗೂ ಇದು ಕಷ್ಟ. ಅಂಬಾನಿ ಫ್ಯಾಮಿಲಿಗೆ ಇದು ದುಬಾರಿ ಅನ್ಸುತ್ತೆ. ಅಷ್ಟೇ ಅಲ್ಲ.. ತಿಂದವರು ಜೀರ್ಣಿಸಿಕೊಳ್ಳೋದು ಕಷ್ಟ. ಆದರೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಭಡ್ವಾಹಿ ಗ್ರಾಮ ಪಂಚಾಯತ್‌ನ ವಿಷಯ ಈಗ ಭಾರೀ ಚರ್ಚೆಗೆ ಒಳಗಾಗಿದೆ. ಜಲ ಗಂಗಾ ಸಂವರ್ಧನ ಅಭಿಯಾನ ದಡಿ, ಜಲ...
- Advertisement -spot_img

Latest News

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ...
- Advertisement -spot_img