Saturday, November 8, 2025

SocialMediaControversy

‘ದೊಡ್ಮನೆ ನ್ಯಾಯ’ ಶ್ರೀದೇವಿ ಖಡಕ್ ಪ್ರಶ್ನೆ!

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img