Saturday, July 5, 2025

socila media

Fake account: ನಕಲಿ ಖಾತೆ ತೆರೆದು ಶಾಸಕರು ಮತ್ತು ಕಾಂಗ್ರೆಸ್ ವಿರುದ್ದ ಅಶ್ಲೀಲ ಪೋಸ್ಟ್ !

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಏಳು ನಕಲಿ ಖಾತೆಗಳನ್ನ ತೆರೆದು ಶಾಸಕ ವಿನಯ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ರಾಹುಲ್ ಪಾಟೀಲ್, ಸಚಿನ ಹೆಗ್ಗೇರಿ, ಕಾಂಗ್ರೆಸ್ ಕಳ್ಳೆಕಾಯಿ, ಶ್ರವಣಕುಮಾರ ಪಿ, ಮೋದಿ ಅಭಿಮಾನಿ, ಧರ್ಮದ ಹೆಸರಿನಲ್ಲಿ ಅಧರ್ಮ ಎಂಬ ಹೆಸರಿನಡಿ ನಕಲಿ ಖಾತೆ ತೆರೆಯಲಾಗಿದೆ...

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು......

Beautiful marriage-ಮದುವೆ ನಂತರ ಚಿನ್ನಾಭರಣದೊಂದಿಗೆ ಪರಾರಿ

ತಮುಳುನಾಡು: ಈಗಿನ ಕಾಲದಲ್ಲಿ ಮೋಜು ಮಸ್ತಿ ಮಾಡುವುದಕ್ಕಾಗಿ ದುಡ್ಡಿನ ಅವಶ್ಯಕತೆ ಎದುರಾದಾಗ ಎಂತಹ ಮಾನಹೀನ ಕೆಲಸಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಬೇಳಕಿಗೆ ಬಂದಿದೆ. ಇಲ್ಲಿ ಸುಂದರ ಯುವತಿಯೊಬ್ಬಳು ತನ್ನ ಸೌಂದರ್ಯವನ್ನು ಬಳೆಸಿಕೊಂಡು  ಮದುವೆಯಾಗದ ಯುವಕರನ್ನು ಮೋಸಮಾಡಿ ಹಣ ಚಿನ್ನಾಭರಣ ದೋಚಿ ಪರಾರಿಯಅದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇನ್ನು ಈ ಯುವತಿ ಸುಮಾರು ನಾಲ್ಕು ರಾಜ್ಯಗಳಾದ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img