Monday, December 22, 2025

Socio Educational Survey

ಡಬಲ್ ಡ್ಯೂಟಿ ಮಾಡಿದ್ರು ಸಿಕ್ಕಿಲ್ಲ ಹಣ: ಶಿಕ್ಷಕರಿಗೆ 20 ಸಾವಿರ ಬಾಕಿ

ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img