Thursday, June 19, 2025

Sogadu Shivanna

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img