Monday, May 4, 2026

Sogadu Shivanna

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...
- Advertisement -spot_img

Latest News

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು....
- Advertisement -spot_img