Sunday, May 3, 2026

Solar Calendar Festival Udupi

ಉಡುಪಿಯಲ್ಲೇ ಇಲ್ಲ ‘ಜನ್ಮಾಷ್ಟಮಿ’ ಸಂಭ್ರಮ!

ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img