Thursday, January 15, 2026

solar pump set

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img