Sunday, November 16, 2025

Soldier Kiranraj Telsang

ಸರ್ಕಾರಿ ಗೌರವಗಳೊಂದಿಗೆ ಐಗಳಿ ಯೋಧನಿಗೆ ವಿದಾಯ!

ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ. ಆಗಸ್ಟ್‌ 5ರಂದು ಪಂಜಾಬ್ ಮಿಲಟರಿ ಯೂನಿಟ್‌ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...
- Advertisement -spot_img

Latest News

ಕೊಪ್ಪಳದಲ್ಲಿ 2025ರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡೋತ್ಸವಕ್ಕೆ ಶುಭಾರಂಭ!

ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ...
- Advertisement -spot_img