Wednesday, August 12, 2026

soldiers

Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ

National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ...

“Jaya he”,ದೇಶಕಾಯೋ ಸೈನಿಕನಿಗೊಂದು ಸಲಾಮ್..

www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img