Sunday, November 9, 2025

soldiers

Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ

National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ...

“Jaya he”,ದೇಶಕಾಯೋ ಸೈನಿಕನಿಗೊಂದು ಸಲಾಮ್..

www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
- Advertisement -spot_img

Latest News

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...
- Advertisement -spot_img