ನವದೆಹಲಿ : ವಕ್ಫ್ ಇಸ್ಲಾಮ್ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...