47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...
ರಾಜ್ಯ ಕಾಂಗ್ರೆಸ್ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು...